ದೀಪಕ್ ರಾವ್ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ► ದೀಪಕ್ ಸಹೋದರನಿಗೆ MRPL ನಲ್ಲಿ ಕೆಲಸ ನೀಡುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07, ಇತ್ತೀಚೆಗೆ ದುಷ್ಕರ್ಮಿಗಳ ಇರಿತಕ್ಕೊಳಗಾಗಿ ಮೃತಪಟ್ಟಿದ್ದ ದೀಪಕ್ ರಾವ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ದೀಪಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸುರತ್ಕಲ್ ನ ಕಾಟಿಪಳ್ಳದಲ್ಲಿರುವ ದೀಪಕ್ ಮನೆಗೆ ಭಾನುವಾರ ರಾತ್ರಿ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೀಪಕ್ ರಾವ್ ತಾಯಿಯನ್ನು ಸಂತೈಸಿದರು. ಜೊತೆಗೆ ದೀಪಕ್ ಸಹೋದರನಿಗೆ ಎಂ.ಆರ್.ಪಿ.ಎಲ್.ನಲ್ಲಿ ಕೆಲಸ ನೀಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Also Read  ಸುಳ್ಯ ದಿನಸಿ ಅಂಗಡಿ ಬೆಂಕಿಗಾಹುತಿ… ಸುಟ್ಟು ಕರಕಲಾದ ಅಂಗಡಿ ಸಾಮಗ್ರಿ

 

error: Content is protected !!
Scroll to Top