ಚುನಾವಣೆ ಬಹಿಷ್ಕಾರ; ರಸ್ತೆ ದುರಸ್ತಿ ಪಡಿಸಿ ಗ್ರಾಮಕ್ಕೆ ಕಾಲಿಡಿ.          ➤ ಗ್ರಾಮಸ್ಥರ ಆಕ್ರೋಶ..!!                    

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು: ಮಾ.29 ರಸ್ತೆ ದುರಸ್ತಿಗಾಗಿ ಚಿಕ್ಕಮಗಳೂರಿನ ಎರಡು ಗ್ರಾಮಗಳಿಂದ ಜನರು ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಇದನ್ನು ತಿಳಿದು ವಿಚಾರಣೆಗೆ ಬಂದಿರುವ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಂದಿಹಡ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹಂದಿಹಡ್ಲು, ಕುಂಬಳಡಿಕೆ ಊರಿನ ರಸ್ತೆ ಹದಗೆಟ್ಟಿದೆ. ಈ ರಸ್ತೆಯ ದುರಸ್ತಿಗಾಗಿ ಎರಡು ಗ್ರಾಮಗಳಿಂದ ಚುನಾವಣಾ ಬಹಿಷ್ಕಾರ ಮಾಡಲಾಗಿದೆ. ಚುನಾವಣಾ ಬಹಿಷ್ಕಾರ ವಿಷಯ ತಿಳಿದು ಗ್ರಾಮಕ್ಕೆ ಅಧಿಕಾರಿಗಳು ಬಂದು ಗ್ರಾಮಸ್ಥರ ಮನವೊಲಿಸುವ ಯತ್ನ ಮಾಡಿದ್ದಾರೆ.

Also Read  ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ

 

 

error: Content is protected !!
Scroll to Top