ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು           

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಂಝಾನ್ ಹಿನ್ನೆಲೆ ಸಹರಿ ಉಪಾಹಾರ ಸೇವಿಸಿ ಫ್ಲ್ಯಾಟ್ ನ ಹೊರಗೆ ಬಂದ ಯುವಕ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.

ಮಂಗಳೂರಿನ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್(20) ಮೃತ ಯುವಕ‌ ಎಂದು ಗುರುತಿಸಲಾಗಿದೆ.

 

error: Content is protected !!

Join the Group

Join WhatsApp Group