ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..!

Theft, crime, Robbery

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಕಳ್ಳನೋರ್ವ ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ವರದಿಯಾಗಿದೆ.

ವ್ಯಾಪಾರಿಯು ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದ ವೇಳೆ, ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನು ಈ ಬ್ಯಾಗ್ ನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಕಳ್ಳನ ಪತ್ತೆಗೆ ಹುಡುಕಾಟ ಮುಂದುವರಿಸಿದ್ದಾರೆ.

Also Read  ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

 

error: Content is protected !!
Scroll to Top