ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಮನವಿ ಮಾಡಿದ್ದಾರೆ. ಕೇಂದ್ರ ಏಜೆನ್ಸಿಯ ವಜ್ರಮಹೋತ್ಸವದ ಸಂದರ್ಭದಲ್ಲಿ ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳಿಗೆ ʻದೇಶವು ನಿಮ್ಮೊಂದಿಗಿದೆ, ನಿಮ್ಮ ಕೆಲಸದತ್ತ ಗಮನ ಹರಿಸಿʼ ಎಂದು ಪ್ರಧಾನಿ ಮೋದಿ ಹೇಳಿದರು.

Scroll to Top