ಅಪ್ರಾಪ್ತನ ಬಿಡುಗಡೆಗೆ 30 ಸಾವಿರ ರೂಪಾಯಿ ಲಂಚ ಕೇಳಿದ ಪೊಲೀಸರು   ➤ಠಾಣೆಗೆ ಟವೆಲ್‌ ಕಟ್ಟಿಕೊಂಡು ಬಂದ ತಂದೆ..!!

(ನ್ಯೂಸ್ ಕಡಬ)Newskadaba.com ಛತ್ತೀಸ್ಗಢ,ಏ.05  ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ.

ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ, ಆತನನ್ನು ಬಿಡುಗಡೆ ಮಾಡಲು ಪೋಲೀಸರು ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ.

 

Also Read  ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

 

 

error: Content is protected !!
Scroll to Top