ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳ ಬಂಧನ..!!

(ನ್ಯೂಸ್ ಕಡಬ)Newskadaba.com ರಾಮನಗರ,ಏ.05  ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಆತನ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.

ತಲೆ ಮರೆಸಿಕೊಂಡಿದ್ದ ಪುನೀತ್ ಮತ್ತು ಆತನ ಸಹಚರರ ಬಂಧನಕ್ಕೆ 4 ತಂಡ ರಚಿಸಲಾಗಿತ್ತು. ಪೊಲೀಸರು ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದು ಅಲ್ಲಿಂದ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.

 

 

 

 

 

Also Read  3ನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ.!! ➤ ಎಚ್‌ ಡಿ.ಕುಮಾರಸ್ವಾಮಿ

 

 

error: Content is protected !!
Scroll to Top