ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳ ಬಂಧನ..!!

(ನ್ಯೂಸ್ ಕಡಬ)Newskadaba.com ರಾಮನಗರ,ಏ.05  ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಆತನ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.

ತಲೆ ಮರೆಸಿಕೊಂಡಿದ್ದ ಪುನೀತ್ ಮತ್ತು ಆತನ ಸಹಚರರ ಬಂಧನಕ್ಕೆ 4 ತಂಡ ರಚಿಸಲಾಗಿತ್ತು. ಪೊಲೀಸರು ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದು ಅಲ್ಲಿಂದ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.

 

 

Also Read  ➤ ಆಂಧ್ರ ರಾಜ್ಯಪಾಲರಾಗಿ ಕನ್ನಡಿಗರಾದ ನಿವೃತ್ತ ನ್ಯಾ ಅಬ್ದುಲ್ ನಜೀರ್ ಆಯ್ಕೆ!

 

 

 

 

 

error: Content is protected !!
Scroll to Top