ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.08. ಸ್ನೇಹಿತರೊಂದಿಗೆ ಗುಡ್ ಪ್ರೈಡೇ ರಜೆಗೆ ಮಜಾ ಮಾಡಲು ಬಂದ ವಿದ್ಯಾರ್ಥಿಯೊಬ್ಬ ನೀರು ಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕೊಸಳ್ಳಿ ಪಾಲ್ಸ್ ನಲ್ಲಿ ನಡೆದಿದೆ.

ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದೆ.

 

error: Content is protected !!
Scroll to Top