ಕೈಗೆ ಹಾಕಿದ್ದ ಬ್ಯಾಂಡೇಜ್​​ನಲ್ಲಿತ್ತು ಬ್ಲೇಡ್ ➤ ಸಿಬ್ಬಂದಿಗಳ ನಿರ್ಲಕ್ಷ್ಯ ಆರೋಪ                

(ನ್ಯೂಸ್ ಕಡಬ)newskadaba.com ಆಂಧ್ರಪ್ರದೇಶ, ಏ.08. “ವಿಜಯವಾಡದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಮಹಿಳೆಯೊಬ್ಬರಿಗೆ ಶಾಪವಾಗಿ ಪರಿಣಮಿಸಿದೆ.

ಹಾವು ಕಚ್ಚಿ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿದ ವೈದ್ಯರು ಸರ್ಜಿಕಲ್ ಬ್ಲೇಡ್ ಇಟ್ಟು ಕೈಗೆ ಬ್ಯಾಂಡೇಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಸಂತ್ರಸ್ತೆಯ ಕೈಗೆ ಗಂಭೀರ ಸೋಂಕು ತಗುಲಿದೆ. ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳೆ ಸ್ಥಿತಿ ಚಿಂತಾಜನಕವಾಗಿದೆ” ಎಂದು ಸಂಬಂಧಿಕರು ದೂರಿದ್ದಾರೆ.

Also Read  ದೆಹಲಿ ಅತಿಕ್ರಮಣ ವಿರೋಧಿ ಅಭಿಯಾನ ➤ ಮಸೀದಿ ಮತ್ತು ದೇವಸ್ಥಾನಗಳ ನೆಲಸಮ

 

error: Content is protected !!
Scroll to Top