ಮಡಿಕೇರಿ: ಬೈಕ್ ಸವಾರನ ಮೇಲೆ ಒಂಟಿ ಸಲಗ ದಾಳಿ

(ನ್ಯೂಸ್ ಕಡಬ)newskadaba.com ಮಡಿಕೇರಿ, ಏ.12. ಆನೆಯೊಂದು ದಾಳಿ ಮಾಡಿರುವ ಘಟನೆ ಯಡವಾರೆ-ಕಾಜೂರು ಮುಖ್ಯ ರಸ್ತೆಯ ಕಾಜೂರು ಅರಣ್ಯದ ತಿರುವಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಕಂಚಿಲ್ಪಾಡಿ ರವಿ ಹಾಗೂ ಆಮೆ ಮನೆ ನಾರಾಯಣಪ್ಪ ಅವರ ಮೇಲೆ ದಾಳಿ ಮಾಡಿದ ಸಲಗ, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವಾಗ ನಡೆದ ಘಟನೆ ಎಂದು ವರದಿ ತಿಳಿಸಿದೆ.

 

 

error: Content is protected !!
Scroll to Top