(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.18 ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ
.
ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.








