ಉಡುಪಿ: ಒಂದೇ ದಿನ ಆರು ಮಂದಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.19. ಕಾರ್ಕಳ ವಿಧಾನ ಸಭಾ ಚುನಾವಣೆಯಲ್ಲಿ ಸ್ವರ್ಧಿಸಲು ಇಚ್ಚಿಸಿ ಆರು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮುನಿಯಾಲು ಉದಯಕುಮಾರ್ ಶೆಟ್ಟಿ- ಇಂಡಿಯನ್ ನ್ಯಾಶನಲ್ ಕಾಂಗ್ರೆಸ್, ಶ್ರೀಕಾಂತ ಪೂಜಾರಿ -ಜನತಾದಳ ಜಾತ್ಯತೀತ, ಡಾ.ಮಮತಾ ಹೆಗ್ಡೆ-ಪಕ್ಷೇತರ, ಪ್ರಮೋದ್ ಮುತಾಲಿಕ್ – ಪಕ್ಷೇತರ, ಹರೀಶ್ ಅಧಿಕಾರಿ- ಪಕ್ಷೇತರ, ಸುಧಾಕರ ಆಚಾರ್ಯ- ಪಕ್ಷೇತರ ಇವರು ನಾಮಪತ್ರ ಸಲ್ಲಿಸಿದವರು ಎಂದು ತಿಳಿದುಬಂದಿದೆ.

 

error: Content is protected !!

Join the Group

Join WhatsApp Group