ಪಾನಮತ್ತ ವ್ಯಕ್ತಿಗಳಿಬ್ಬರ ಜಗಳ   ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಉದ್ಯಾವರ, ಏ.21. ಪಾನಮತ್ತರಾಗಿರುವ ವ್ಯಕ್ತಿಗಳಿಬ್ಬರ ನಡುವೆ ಜಗಳ ಉಂಟಾಗಿ, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

 

error: Content is protected !!

Join the Group

Join WhatsApp Group