ಕರಿ ಚಿರತೆ ಕೊನೆಗೂ ಬೋನಿಗೆ

(ನ್ಯೂಸ್ ಕಡಬ)newskadaba.com ಉತ್ತರ ಕನ್ನಡ, ಏ.21. ಅಪರೂಪದ ಬ್ಲ್ಯಾಕ್ ಪ್ಯಾಂಥರ್ ಸೆರೆ ಹಿಡಿಯಲಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹೊನ್ನಾವರ ತಾಲೂಕಿನ ವಂದೂರು ಜಡ್ಡಿಗದ್ದೆಯಲ್ಲಿ ಕಳೆದ 3-4 ತಿಂಗಳಿನಿಂದ ಹಸುಗಳನ್ನು ಭಕ್ಷಿಸುತ್ತಿದ್ದ ಕರಿ ಚಿರತೆಯೊಂದನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

 

error: Content is protected !!

Join the Group

Join WhatsApp Group