ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ ➤ ಬಸ್ ನಿರ್ವಾಹಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಬಸ್ ನಿರ್ವಾಹಕನೋರ್ವನನ್ನು ಬೇಡಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುತ್ತಿಕೋಲ್ ಉಮೇಶ್ ಕುಮಾರ್ (30) ಬಂಧಿತ ಎಂದು ತಿಳಿದುಬಂದಿದೆ. ಬಂದಡ್ಕ ಸರಕಾರಿ ಶಾಲೆಯ ಪ್ಲಸ್ 2 ವಿದ್ಯಾರ್ಥಿನಿ ಮಾಲಕುಂಡುವಿನ ಶರಣ್ಯ(17)ಆತ್ಮಹತ್ಯೆಗೆ ಸಂಬಂಧ ಪಟ್ಟಂತೆ ಈತನನ್ನು ಬಂಧಿಸಲಾಗಿದೆ.

 

error: Content is protected !!

Join the Group

Join WhatsApp Group