ಬಿಜೆಪಿ ನಂಟು ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಬೆಂಬಲಿಗರು..!

(ನ್ಯೂಸ್ ಕಡಬ)Newskadaba.com ಹುಬ್ಬಳ್ಳಿ,ಮೇ.04 ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್‌ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಕ್ಷೇತ್ರದಲ್ಲಿ ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದಾರೆ. ಇದೀಗ ಬಿಜೆಪಿಗೆ ಮತ್ತೊಂದು ಆಘಾತವಾಗಿದ್ದು, ಜಗದೀಶ್ ಶೆಟ್ಟರ್ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

 

Also Read  ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..!

 

 

error: Content is protected !!
Scroll to Top