ಮಾಜಿ ಸಚಿವ ಸಿ.ಎಸ್.ನಾಡಗೌಡ ಪ್ರಚಾರದ ವೇಳೆ ಕಲ್ಲೆಸೆತ..! ➤ಮಹಿಳೆಗೆ ಗಂಭೀರ ಗಾಯ

(ನ್ಯೂಸ್ ಕಡಬ)Newskadaba.com ಕೇರಳ,ಮೇ.05 ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಎಸ್.ನಾಡಗೌಡ ಪ್ರಚಾರದ ವೇಳೆ ಕಲ್ಲೆಸೆತ ನಡೆದಿದ್ದು, ಮಹಿಳಾ ಕಾರ್ಯಕರ್ತೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಮುದ್ದೇಬಿಹಾಳ ಕ್ಷೇತ್ರದ ಗೋನಾಳ ಗ್ರಾಮದಲ್ಲಿ ಸಿ.ಎಸ್.ನಾಡಗೌಡ ಅವರು ಮತ ಯಾಚನೆ ಮಾಡುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ.ಈ ವೇಳೆ ಶಾಂತಾ ಎಂಬ ಮಹಿಳೆ ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

error: Content is protected !!
Scroll to Top