ಮಂಗಳೂರು: ನಾಳೆ ಕರಾವಳಿಗೆ ಪ್ರಿಯಾಂಕಾ ಗಾಂಧಿ ಆಗಮನ

 (ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.6. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ಆಗಮಿಸಲಿದ್ದಾರೆ.  ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ  ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group