ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಜೆಡಿಎಸ್ ಅಭ್ಯರ್ಥಿ.! ➤ಸೈಯ್ಯದ್ ಜಾಕೀರ್

(ನ್ಯೂಸ್ ಕಡಬ)Newskadaba.com ಸಾಗರ,ಮೇ.09  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ನಗರಸಭೆ ಸದಸ್ಯ ಸೈಯ್ಯದ್ ಜಾಕೀರ್ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಹೇಳಿಕೆ ನೀಡಿದ್ದಾರೆ.

ಕಳೆದ ಮೂರ‍್ನಾಲ್ಕು ದಿನಗಳಿಂದ ಕಾಡಿರುವ ಅನಾರೋಗ್ಯ ಹಾಗೂ ಕೌಟುಂಬಿಕ ಕಾರಣಗಳಿಂದ ಈ ರೀತಿಯ ನಿವೃತ್ತಿಯ ಘೋಷಣೆ ಮಾಡಬೇಕಾಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

 

error: Content is protected !!

Join the Group

Join WhatsApp Group