ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ➤ ನಾಳೆ ರೇಷ್ಮೆಗೂಡು ಮಾರುಕಟ್ಟೆ ವಹಿವಾಟು ಸ್ಥಗಿತ..!*  

(ನ್ಯೂಸ್ ಕಡಬ)Newskadaba.com ದೇವನಹಳ್ಳಿ,ಮೇ.09 ರಾಜ್ಯ ವಿಧಾನಸಭೆ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿಯ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ಇರುವುದಿಲ್ಲ.’ಮೇ 9 ರಂದು ಸಂಜೆಯಿಂದಲೇ ಯಾರೂ ಮಾರುಕಟ್ಟೆಗೆ ರೇಷ್ಮೆಗೂಡು ತರಬಾರದು.

ಮೇ 10 ರಂದು ಸಂಜೆ ಗೂಡು ತರಬಹುದು. ಮೇ11 ರಂದು ಬೆಳಿಗ್ಗೆ ಎಂದಿನಂತೆ ಹರಾಜು ಪ್ರಕ್ರಿಯೆ ಮತ್ತು ವಹಿವಾಟು ನಡೆಯಲಿದೆ’ ಎಂದು ಮಾರುಕಟ್ಟೆಯ ಉಪ ನಿರ್ದೆಶಕ ಡಾ. ಎಸ್.ಸುಂದರ್ ರಾಜ್ ತಿಳಿಸಿದ್ದಾರೆ.

Also Read  ಉದ್ಯೋಗಿನಿ ಯೋಜನೆಯಡಿ ಸಹಾಯಧನಕ್ಕೆ ಮಹಿಳೆಯರಿಂದ ಅರ್ಜಿ ಆಹ್ವಾನ

 

 

 

 

 

error: Content is protected !!
Scroll to Top