ವಿಕಲಚೇತನ ಸಹೋದರನನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದು ಮತ ಹಾಕಿಸಿದ ಅಣ್ಣ

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.10. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.


ವಿಜಯಪುರ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳು, ಮಹಿಳೆಯರು, ಪುರುಷರು, ಇಳಿ ವಯಸ್ಕರು ಸರದಿ ಸಾಲಿನಲ್ಲಿ ನಿಂತು‌ ಮತ ಚಲಾವಣೆ ಮಾಡುತ್ತಿದ್ದಾರೆ. ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಕುಟುಂಬ ಸಮೇತರಾಗಿ ನಗರದ ಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಮತಗಟ್ಟೆ 61ರಲ್ಲಿ ಸಾಮಾನ್ಯರಂತೆ ಸರದಿಯಲ್ಲಿ ನಿಂತು ತಮ್ಕ ಹಕ್ಕು ಚಲಾಯಿಸಿದರು ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group