ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ➤ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.11. ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

ಚೇರೂರಿನ ಅಬ್ದುಲ್ ರಹಮಾನ್ ರವರ ಪುತ್ರ ಅಬ್ದುಲ್ ರಹಮಾನ್ ರವರ ಪುತ್ರ ಮುಹಮ್ಮದ್ ರಫಾಲ್ (16) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

 

error: Content is protected !!
Scroll to Top