ಅರಣ್ಯ ಇಲಾಖೆ ಉರಗ ರಕ್ಷಕನ ಕಾಲು ಕಡಿದು ಭೀಕರ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಮೇ.12. ಹಳಿಯಾಳ ಅರಣ್ಯ ವಿಭಾಗದ ದಿನಗೂಲಿ ನೌಕರ, ಹವ್ಯಾಸಿ ಉರಗ ಸಂರಕ್ಷಕ ಪರಶುರಾಮ ನಾರಾಯಣ ತೋರಸ್ಕರ ಎಂಬವರನ್ನು ಹಳಿಯಾಳ ತಾಲೂಕಿನ ಕರ್ಲಕಟ್ಟಾ ಗ್ರಾಮ ವ್ಯಾಪ್ತಿಯಲ್ಲಿರುವ ಹೊಲದಲ್ಲಿ ಎರಡೂ ಕಾಲುಗಳನ್ನು ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ.

ಕೃಷಿ ಜಮೀನಿನ ವ್ಯಾಜ್ಯವೇ ಕೊಲೆಗೆ ಕಾರಣವೆಂದು ಹೇಳಲಾಗುತ್ತಿದೆ.

 

Scroll to Top