ರಾಜ್ಯಾದ್ಯಂತ ಮತ ಎಣಿಕೆ ಕಾರ್ಯ ಆರಂಭ ➤ ಅಭ್ಯರ್ಥಿಗಳ ಎದೆಯಲ್ಲಿ ಢವಢವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ರಾಜ್ಯಾದ್ಯಂತ ಆರಂಭಗೊಂಡಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ.

ರಾಜ್ಯದ ಚುಕ್ಕಾಣಿಯನ್ನು ಯಾವ ಪಕ್ಷ ಹಿಡಿಯುತ್ತದೆ ಎಂಬುವುದು ಮಧ್ಯಾಹ್ನದ ವೇಳೆಗೆ ಬಹುತೇಕ ಹೊರಬೀಳಲಿದ್ದು, ಘಟಾನುಘಟಿ ನಾಯಕರ ಅದೃಷ್ಟ ಹೊರಬರಲಿದೆ. ಮಂಗಳೂರಿನ ಮತ ಎಣಿಕೆ ಕೇಂದ್ರದ ಒಂದು ಕೀ ದೊರೆಯದ ಹಿನ್ನೆಲೆಯಲ್ಲಿ ಬೀಗವನ್ನು ಒಡೆದ ಬಗ್ಗೆ ವರದಿಯಾಗಿದೆ.

Also Read  ಸರ್ಕಾರದ ದುರಾಡಳಿತದ ವಿರುಧ್ದ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಜೈಲಿಗಟ್ಟಿದ ಕೊಪ್ಪಳ ಪೋಲಿಸರ ನಡೆ ಖಂಡನೀಯ- ಕ್ಯಾಂಪಸ್ ಫ್ರಂಟ್ ➤ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ "ಕೊಪ್ಪಳ ಚಲೋ"

error: Content is protected !!
Scroll to Top