ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ➤ ಎರಡನೇ ಸುತ್ತಿನಲ್ಲೂ ಸಿ.ಟಿ ರವಿಗೆ ಭಾರೀ ಹಿನ್ನಡೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮೇ‌. 13. ಬಿಜೆಪಿಯ ಘಟಾನುಘಟಿ ನಾಯಕರಾದ ಸಿಟಿ ರವಿ ಹಾಗೂ ಸೋಮಣ್ಣ ಅವರಿಗೆ ಎರಡನೇ ಹಂತದ ಮತ ಎಣಿಕೆಯಲ್ಲಿ ಭಾರೀ ಹಿನ್ನೆಡೆ ಆಗಿದೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ 3 ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದ ಮತದಾರರು ಈ ಬಾರಿ ಕಾಂಗ್ರೆಸ್ ಕೈ ಹಿಡಿಯೋ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಎರಡನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಎರಡರಲ್ಲೂ ಹಿನ್ನಡೆ ಸಾಧಿಸಿದ್ದಾರೆ. ಅಂತೆಯೇ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿದ ವಿ ಸೋಮಣ್ಣ ಕೂಡಾ ಹಿನ್ನಡೆ ಸಾಧಿಸಿದ್ದಾರೆ.

Also Read  ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                              

error: Content is protected !!
Scroll to Top