ಪತಿ ಕೊಂದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ

(ನ್ಯೂಸ್ ಕಡಬ)newskadaba.com ಮಹದೇವಪುರ, ಮೇ.20. ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿರುಗಟ್ಟಿಸಿ ಹತ್ಯೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಮತಾ ಹಾಗೂ ಹರೀಶ್‌ ಬಂಧಿತರು. ಆನಂದ್‌ ಕೊಲೆಯಾದವ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸ್ನಾನದ ಕೋಣೆಯಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್‌ ಶವ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಮರಣೋತ್ತರ ಮರೀಕ್ಷೆ ವೇಳೆ ಪತ್ನಿಯ ಕಳ್ಳಾಟ ಬಯಲಾಗಿದೆ.

Also Read  ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

 

error: Content is protected !!
Scroll to Top