ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಡಿಕೇರಿ,ಮೇ.22 ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ವಾಹನ ನಿಲುಗಡೆ ಸಂಬಂಧ ಉಂಟಾದ ವಿವಾದ ಹಲ್ಲೆಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.’ರಸ್ತೆಯಲ್ಲಿ ಗಲಾಟೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದ ಮೇರೆಗೆ ಭರತ್, ಸುಬ್ಬಯ್ಯ ಹಾಗೂ ಪ್ರಜ್ವಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Also Read  ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ

 

error: Content is protected !!
Scroll to Top