ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ ,30. ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಎನ್ನಲಾಗಿದೆ.

 

Also Read  ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..!

 

error: Content is protected !!
Scroll to Top