ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಆರ್ ಪಿಪಿಎಸ್ ವಿದ್ಯುತ್ ಘಟಕಗಳಿಗೆ ಪೂರೈಕೆ ಮಾಡುವ ಕಲ್ಲಿದ್ದಲು ರೇಕ್ ಪೂರೈಕೆ ಮಾಡುವ ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಾಗರಾಜ (28) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ಕಾರ್ಮಿಕ ಎಂದು ಗುರುತಿಸಲಾಗಿದೆ.ಕಲ್ಲಿದ್ದಲು ವಿಭಾಗದ ವ್ಯಾಗನ್ 7ರಲ್ಲಿ ಕಲ್ಲಿದ್ದಲು ಸ್ಯಾಂಪಲ್ ತೆಗೆಯುವ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಬಂದು ಕಲ್ಲಿದ್ದಲು ರೇರ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಶಕ್ತಿ ನಗರ ಪೊಲೀಸರು ತಿಳಿಸಿದ್ದಾರೆ.

Also Read  ಧರ್ಮಸ್ಥಳ :ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ಹೊಡೆದಾಟ

 

 

 

error: Content is protected !!
Scroll to Top