‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’➤ಕುಸ್ತಿಪಟುಗಳ ಆಕ್ರೋಶದ ನಡುವೆಯೇ ಬ್ರಿಜ್ ಭೂಷಣ್ ಹೇಳಿಕೆ

(ನ್ಯೂಸ್ ಕಡಬ)newskadaba.com ವದೆಹಲಿ,ಮೇ.31 ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ.ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡಿವುದಾಗಿ ಹೇಳಿದ್ದರು.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು.

Also Read  ಮತ್ತೆ ಕರ್ನಾಟಕದಿಂದ – ಮಹಾರಾಷ್ಟ್ರಕ್ಕೆ ಶುರುವಾದ ಬಸ್ ಸಂಚಾರ

 

 

 

 

error: Content is protected !!
Scroll to Top