ಮತಾಂತರಕ್ಕಾಗಿ ಬಲವಂತದ ಮದುವೆಗೆ ಒತ್ತಡ  ➤ ರೂಪದರ್ಶಿ ಗಂಭೀರ ಆರೋಪ

(ನ್ಯೂಸ್ ಕಡಬ)newskadaba.com  ಜಾರ್ಖಂಡ್, ಮೇ.31.ವ್ಯಕ್ತಿಯೊಬ್ಬ ಮತಾಂತರಗೊಳಿಸುವ ನಿಟ್ಟಿನಲ್ಲಿ ತನ್ನನ್ನು ಒತ್ತಾಯಪೂರ್ವವಾಗಿ ಮದುವೆಯಾಗಲು ಪ್ರಯತ್ನಿಸಿದ್ದಾನೆ ಎಂದು ಮಹಾರಾಷ್ಟ್ರದ ಮುಂಬೈನ ಮೂಲದ ರೂಪದರ್ಶಿ ಆರೋಪಿಸಿದ್ದಾರೆ.

ಈ ಸಂಬಂಧ ರಾಂಚಿಯ ಯಶ್ ಮಾಡೆಲ್ಸ್ ಸಂಸ್ಥೆಯ ನಿರ್ದೇಶಕ ತನ್ವೀರ್ ಅಖ್ತರ್ ಖಾನ್ ಎಂಬವರ ವಿರುದ್ಧ ಮುಂಬೈನಲ್ಲಿ ಪೊಲೀಸ್​ ಕೇಸ್​ ಸಹ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

 

 

error: Content is protected !!

Join the Group

Join WhatsApp Group