ಗೃಹಕಛೇರಿ ಕೃಷ್ಣಾದಲ್ಲಿ ಸಿಎಂ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಕಛೇರಿ ಕೃಷ್ಣಾದಲ್ಲಿ ರಾ. ಆರೋಗ್ಯ ಅಭಿಯಾನ, ಸುವರ್ಣ ರೋಗ್ಯ ಸುರಕ್ಷಾ ಟ್ರಸ್ಟ್, ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಲಭ್ಯತೆ ಕುರಿತು ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.

Also Read  ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ... !!!

error: Content is protected !!
Scroll to Top