(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಮನಪಾ ಆಯುಕ್ತ ಚನ್ನಬಸಪ್ಪ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸದ್ಯ ರಾಜ್ಯ ಗೃಹ ಸಚಿವರ ಆಪ್ತ ಕಾರ್ಯದರ್ಶಿಯನ್ನಾಗಿ ಮುಂದಿನ ಆದೇಶದವರೆಗೆ ವರ್ಗಾವಣೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು: ಮನಪಾ ಆಯುಕ್ತರ ವರ್ಗಾವಣೆ
