ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಉರ್ವ ಪೊಲೀಸ್ ಥಾಣಾ ವ್ಯಾಪ್ತಿಯ ಉರ್ವಾ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕ ಚೀಟಿ ದಂದೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ, ಗಿರೀಶ್ ರೈ ವಾಮಂಜುರು ಎಂದು ತಿಳಿದುಬಂದಿದೆ.

ಈ ಕುರಿತು ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಕಡಬ ತಹಶೀಲ್ದಾರ್ ರಮೇಶ್ ಬಾಬು ಗುಂಡ್ಲುಪೇಟೆಗೆ ವರ್ಗಾವಣೆ

 

error: Content is protected !!
Scroll to Top