ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.

 

error: Content is protected !!

Join the Group

Join WhatsApp Group