ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಜು.25. ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯುವ ವೇಳೆ ಕಂದಾಯ ಅಧಿಕಾರಿಯೊಬ್ಬ ಲಂಚದ ಹಣವನ್ನೇ ನುಂಗಿ ನೀರು ಕುಡಿದ ವಿಚಿತ್ರ ಘಟನೆ ವರದಿಯಾಗಿದೆ.


ಕಂದಾಯ ಅಧಿಕಾರಿಯಾಗಿರುವ ಪಟ್ಟಾರಿ ಗಜೇಂದ್ರ ಸಿಂಗ್ ವ್ಯಕ್ತಿಯೊಬ್ಬರ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ವ್ಯಕ್ತಿಯಿಂದ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

error: Content is protected !!

Join the Group

Join WhatsApp Group