ಭಾರಿ ಧಾರಾಕಾರ ಮಳೆ…!- ಸಂಚಾರ ವ್ಯತ್ಯಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಡಗಿನ ಮರ ಸಹಿತ ಭೂಕುಸಿತ ಉಂಟಾಗಿ ಮಾಣಿ- ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ.


ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಾಧ್ಯತೆ ಎದುರಾಗಿದ್ದು, ಆತಂಕ ಸೃಷ್ಟಿಸಿದೆ.

error: Content is protected !!
Scroll to Top