ಇಂದು ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ. 01. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಆ. 01ರ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಾನ್ಯರ ಭೇಟಿಗೆ ತೆರಳಲು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಲಾಖೆಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ.

error: Content is protected !!

Join the Group

Join WhatsApp Group