ಬೆಳೆ ವಿಮೆ ಪ್ರೀಮಿಯಂ ಪಾವತಿಸಿದವರಿಗೆ ಆ. 14 ರವರೆಗೆ ದಾಖಲೆ ಸಲ್ಲಿಕೆಗೆ ಅವಕಾಶ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ಬೆಳೆ ವಿಮೆ ಯೋಜನೆಯ ಪ್ರೀಮಿಯಂ ಮೊತ್ತವನ್ನು ಸಹಕಾರಿ ಸಂಘ ಹಾಗೂ ಬ್ಯಾಂಕ್‌ಗಳಲ್ಲಿ ಪಾವತಿಸಿರುವ ರೈತರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಆ.14ರವರೆಗೆ ಅವಕಾಶ ನೀಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.


ಈ ಬಾರಿ ಪ್ರೀಮಿಯಂ ಪಾವತಿಗೆ ಫ್ರೂಟ್ಸ್‌ ಐಡಿ ಕಡ್ಡಾಯವಾಗಿದ್ದು, ಇದನ್ನು ಪಡೆಯಲು ರೈತರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ವಿರಳ ಕಾಲಾವಕಾಶದಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಫಲರಾದ ರೈತರ ಅನುಕೂಲಕ್ಕಾಗಿ ದಾಖಲೆಗಳನ್ನು ಸಲ್ಲಿಸುವುದಕ್ಕೆ ಈಗ ಕಾಲಾವಕಾಶ ಕಲ್ಪಿಸಲಾಗಿದೆ.

Also Read  ಕರ್ತವ್ಯ ನಿರತ ಕುಟ್ರುಪ್ಪಾಡಿ ಪಿ.ಡಿ.ಒ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

error: Content is protected !!
Scroll to Top