ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ “ಕಾವ್ಯಶ್ರೀ ಪ್ರಶಸ್ತಿ”

(ನ್ಯೂಸ್ ಕಡಬ) newskadaba.com ಕುಂತೂರು, ಆ. 04. ಕರ್ನಾಟಕ ರಾಜ್ಯ ಭಾವೈಕ್ಯತ ಪರಿಷತ್” ವತಿಯಿಂದ ಮಂಗಳೂರಿನಲ್ಲಿ ನಡೆದ ರಾಜ್ಯದ ವಿವಿಧ ಭಾಗದ ಕವಿಗಳು ಭಾಗವಹಿಸುವ ರಾಜ್ಯಮಟ್ಟದ ಕವಿ ಗೋಷ್ಠಿಯಲ್ಲಿ ಭಾಗವಹಿಸಿ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಶ್ರೀ ಮಂಜುನಾಥ್ ಹುಟ್ಟಗನ್ನ ಹಾಗೂ ಶ್ರೀ ಝುನೈಫ್ ಪಾಲ್ಗೊಂಡು ತಮ್ಮ ಸ್ವ-ರಚಿತ ಕವನ ವಾಚಿಸಿ “ಕಾವ್ಯಶ್ರೀ ಪ್ರಶಸ್ತಿ”ಯನ್ನು ಸ್ವೀಕರಿಸಿದರು.

Scroll to Top