ಪೂಜೆಗೆ ತೆರಳಿದ್ದ ವೈದ್ಯ ನದಿಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಸೆ. 16. ಪೂಜೆಗೆ ತೆರಳಿದ್ದ ವೈದ್ಯರೊಬ್ಬರು ಹೇಮಾವತಿ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಖೋನಾಪುರದಲ್ಲಿ ನಡೆದಿದೆ.

ಮೃತರನ್ನು ಡಾ.ಚಂದ್ರಶೇಖರ್ (31) ಎಂದು ಗುರುತಿಸಲಾಗಿದೆ. ಹೊಳೆನರಸೀಪುರದ ಕೆರಗೋಡಿನಲ್ಲಿ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಅವರು ಕರ್ತವ್ಯಕ್ಕೆ ತೆರಳುವ ಮುನ್ನ ಖೋನಾಪುರದ ಐಲ್ಯಾಂಡ್‍ನಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದು, ಈ ವೇಳೆ  ದುರ್ಘಟನೆ ಸಂಭವಿಸಿದೆ.

Also Read  ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು

error: Content is protected !!
Scroll to Top