ಇಂದು ದಡಾರ, ರುಬೆಲ್ಲಾ ನಿರ್ಮೂಲನ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. 2023ನೇ ಸಾಲಿನ 3ನೇ ಸುತ್ತಿನ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ನಗರ ಮಟ್ಟದ ಚಾಲನಾ ಸಮಿತಿ ಸಭೆಯು ಇಂದು(ಅ. 5) ಬೆಳಗ್ಗೆ 10.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆಯ 2ನೇ ಮಹಡಿಯಲ್ಲಿರುವ ಆಯುಕ್ತರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group