ಇಂದು ದಡಾರ, ರುಬೆಲ್ಲಾ ನಿರ್ಮೂಲನ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. 2023ನೇ ಸಾಲಿನ 3ನೇ ಸುತ್ತಿನ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ನಗರ ಮಟ್ಟದ ಚಾಲನಾ ಸಮಿತಿ ಸಭೆಯು ಇಂದು(ಅ. 5) ಬೆಳಗ್ಗೆ 10.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆಯ 2ನೇ ಮಹಡಿಯಲ್ಲಿರುವ ಆಯುಕ್ತರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಎಸ್ಡಿಪಿಐ ರಾಜ್ಯಾಧ್ಯಕ್ಷರಿಗೆ ಕಲ್ಲುಗುಂಡಿಯಲ್ಲಿ ಅದ್ದೂರಿ ಸ್ವಾಗತ

error: Content is protected !!
Scroll to Top