ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ರವರು ಶಿಮ್ಲಾದಲ್ಲಿ ಗುರುವಾರದಂದು ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top