ಬಿಜೆಪಿ ಪರ ಅಡ್ಡ ಮತದಾನ – ಆರು ಮಂದಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್‌

(ನ್ಯೂಸ್ ಕಡಬ) newskadaba.com ಶಿಮ್ಲಾ, ಫೆ. 29. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ-ಮತದಾನ ಮಾಡಿದ್ದ ಆರು ಮಂದಿ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ಹಿಮಾಚಲ ಪ್ರದೇಶದ ರಾಜ್ಯ ವಿಧಾನಸಭೆಯ ಸ್ಪೀಕರ್‌ ಘೋಷಿಸಿದ್ದಾರೆ. ಕಾಂಗ್ರೆಸ್ ಚಿಹ್ನಯಡಿ ಸ್ಫರ್ಧಿಸಿದ್ದ ಈ ಆರು ಶಾಸಕರನ್ನು ಪಕ್ಷಾಂತರ ನಿಗ್ರಹ ಕಾನೂನಿನನ್ವಯ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್‌ ಕುಲದೀಪ್‌ ಸಿಂಗ್‌ ಪಥಾನಿಯನ್‌ ಘೋಷಿಸಿದ್ದಾರೆ.

error: Content is protected !!
Scroll to Top