ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ       

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.27. ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗ್ಗೆ ಸಂಭವಸಿದೆ ಎಂದು ವರದಿ ತಿಳಿಸಿದೆ.

ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Also Read  130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR

 

error: Content is protected !!
Scroll to Top