ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.


ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

Scroll to Top