ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ.

ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.

 

 

error: Content is protected !!

Join the Group

Join WhatsApp Group