4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ದೆಹಲಿ, ಆ. 13.  ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುತ್ತಾರೆ, ಆದರೆ ಕೆಲವರು ಎರಡು ಮೂರು ಪ್ರಯತ್ನಗಳ ಬಳಿಕ ಉತ್ತೀರ್ಣರಾಗುತ್ತಾರೆ. ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮನೀಶಾ ಧರ್ವೆ ಅವರ ಯಶೋಗಾಥೆ ತಿಳಿದು ಬಂದಿದೆ.

ಖಾರ್ಗೋನ್‌ ನ ಝಿರ್ನಿಯಾ ಬ್ಲಾಕ್‌ ನ ಬೊಂಡಾರ್ನ್ಯಾ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿ ಆಗಿದ್ದರು. ಇಂಜಿನಯರ್ ಆದ ಅವರು ಸ್ಥಳೀಯ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಳ್ಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದರು.

Also Read  ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

 

 

error: Content is protected !!
Scroll to Top